23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದಾರೆ.

ಪುತ್ತೂರು, ಮೂಡುಬಿದಿರೆ, ಬಜ್ಜೆ ಮಂಗಳೂರು ದಕ್ಷಿಣ (ಸಂಚಾರ) ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಪ್ರಶಾಂತ್ ಅವರು ಮತ್ತೆ ಮೂಡುಬಿದಿರೆ ಠಾಣೆಗೆ ಹೆಡ್ ಕಾನ್ಸೆಬಲ್ ಆಗಿ ಬಂದು ಇದೀಗ ಮೂಡುಬಿದಿರೆ ಠಾಣೆಯಲ್ಲೇ ಎ.ಎಸ್.ಐ.ಆಗಿ ಪದೋನ್ನತಿ ಹೊಂದಿದ್ದಾರೆ.

ಸುಮಾರು 28 ವರ್ಷಗಳ ಸೇವಾವಧಿಯಲ್ಲಿ ಅವರು ತಮ್ಮ ಸೇವೆಯ ಮೂಲಕ ಸಾರ್ವಜನಿಕ ವಲಯದಿಂದ ಮೆಚ್ಚು ಗೆ ಗಳಿಸಿದರು. ಇವರು ಬೆಳ್ತಂಗಡಿ ಕೆಲ್ಲಗುತ್ತು ಧರ್ಣಪ್ಪ ಗೌಡ ಮತ್ತು ಶಾಂತ ದಂಪತಿ ಪುತ್ರ.

Related posts

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!