25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

ಬೆಳ್ತಂಗಡಿ: ಎಲೈಟ್ ಪ್ರೀಮಿಯರ್ ಲೀಗ್ 2024 ನಲ್ಯಾಡಿ ಇದರ ವತಿಯಿಂದ ನಡೆದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ದೆಯಲ್ಲಿ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡವು ದ್ವಿತೀಯ ಪ್ರಶಸ್ತಿ ಪಡೆದಿದೆ.

ತಂಡದಲ್ಲಿ ಯಜ್ನೇಶ್, ಪ್ರಾರ್ಥನ್ ,ನಿಶ್ಚಯ್, ಗಿರೀಶ್, ಆದರ್ಶ್, ಅಭಿನಂದನ್, ಪ್ರೀತಮ್, ಸಫ್ವಾನ್, ಗೌರವ್, ಸಂತೋಷ್ ,ಉದಯ ,ಇಕ್ಬಾಲ್ ನೆಲ್ಯಾಡಿ ,ಶರೀಫ್ ನೆಲ್ಯಾಡಿ
ಮೊದಲಾದವರು ಇದ್ದರು.

Related posts

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya
error: Content is protected !!