25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿನಿಧನ

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

ಕೇಂದ್ರದ ಮಾಜಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಅವರ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ದೇವರು ಅಗಲಿದ ಚೇತನಕ್ಕೆ ಸದ್ಗತಿ ಕರುಣಿಸಲಿ, ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ರವರು ಸಂತಾಪ ಸೂಚಿಸಿದರು.

Related posts

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya
error: Content is protected !!