23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

ಕಳಿಯ : ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ಸತ್ಯಶಂಕರ್ ಕೆ ಜಿ ಇವರಿಂದ ತೆರವಾದ ಸ್ಥಾನಕ್ಕೆ ಕವಿತಾ ಇವರು ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಜು. 1ರಂದು ಅಧಿಕಾರ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಸಂತ ಮಜಲು, ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ನಿರ್ದೇಶಕರರಾದ ಹರಿದಾಸ ಪಡಂತಾಯ,
ಶೇಖರ್ ನಾಯ್ಕ , ಶ್ರೀಮತಿ ಚಂದ್ರವತಿ, ಶ್ರೀಮತಿ ಮಮತಾ ಗೋಪಾಲ್ ನಾಯ್ಕ, ಕುಶಾಲಪ್ಪ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಉದಿತ್ ಕುಮಾರ್, ಲೋಕೇಶ್, ಕೇಶವ ಪೂಜಾರಿ, ನಿವೃತ್ತ ಮುಖ್ಯ ಕಾರ್ಯನಿರ್ವಾಧಿಕಾರಿ ಸತ್ಯ ಶಂಕರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya
error: Content is protected !!