27.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya
error: Content is protected !!