23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಉಜಿರೆ ವಿದ್ಯುತ್ ಕಂಬಗಳ ಸ್ವಚ್ಚತಾ ಶ್ರಮದಾನ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya
error: Content is protected !!