September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya
error: Content is protected !!