September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

ಉರುವಾಲು ಗ್ರಾಮದ ಕುಪ್ಪೆಟ್ಟಿ-ನೆಕ್ಕಿಲ್ ಬೈಪಾಸ್ ರಸ್ತೆಯ ಹೊಸಮಣ್ಣು ಎಂಬಲ್ಲಿ ದೊಡ್ಡದಾದ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ತೆಂಗಿನ ಮರಗಳಲ್ಲಿ ಕೆಲವೊಂದು ರಸ್ತೆಗೆ ಬಿದ್ದು, ಕೆಲವು ಬೀಳುವ ಪರಿಸ್ಥಿತಿಯಲ್ಲಿದೆ. ಇದರ ಮಧ್ಯೆ ವಿದ್ಯುತ್ ಕಂಬವೊಂದು ಬೀಳುವ ಹಂತದಲ್ಲಿದ್ದು, ಅಪಾಯದ ಸೂಚನೆ ನೀಡಿದೆ.

ವಿದ್ಯಾರ್ಥಿಗಳು, ನಾಗರಿಕರು, ಹಲವಾರು ವಾಹನಗಳು ದಿನನಿತ್ಯ ಈ ದಾರಿಯಲ್ಲಿ ಸಾಗುತ್ತಿದ್ದಾರೆ. ಅಪಾಯ ಸಂಭವಿಸುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

Related posts

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬಿಜೆಪಿಯ ಪಾದಯಾತ್ರೆ ಹೋರಾಟಕ್ಕೆ ಸರಕಾರ ಮಣಿದಿದೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!