25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ ಬೆಳ್ತಂಗಡಿ ತಾಲೂಕು ಇವರು ಆಯೋಜಿಸಿದ ಕೆಂಪೇಗೌಡ ಜಯಂತಿಯ ಅಂಗವಾಗಿ ತಾಲೂಕು ಮಟ್ಟದ ಪ್ರೌಢಶಾಲಾ ಹಂತದ ಚಿತ್ರಕಲೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ರಿತಿಕಾ ಶೆಣೈ ಎಂಟನೇ ತರಗತಿ ಇವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಚಿತ್ರಕಲಾ ಶಿಕ್ಷಕರಾದ ಜಯರಾಮ್ ಪಿ ಎಸ್ ತರಬೇತಿಯನ್ನು ನೀಡಿರುತ್ತಾರೆ.

Related posts

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!