September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ರಾಶಿ ತುಂಬಿತ್ತು.

ಕೂಡಲೇ ಶಾಸಕ ಹರೀಶ್ ಪೂಂಜರವರಿಗೆ ತಿಳಿಸಿದ್ದು ಶಾಸಕರು ಸಂಭಂದಪಟ್ಟವರಿಗೆ ಸೂಚನೆ ನೀಡಿ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.

ಗ್ರಾಮ ಪಂಚಾಯತ್ ಆರಂಬೋಡಿಯ ಪಂ.ಅ.ಅಧಿಕಾರಿ, ಆಡಳಿತಾಧಿಕಾರಿಗಳಿಗೆ, ನಿಕಟಪೂರ್ವಧ್ಯಕ್ಷೆ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ಪಂಚಾಯತ್ ಸದಸ್ಯರಿಗೆ ಹಾಗೂ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ದಯಾನಂದ್ ನಡುಕುಮೇರು, ನಿತೀಶ್ ಗುಂಡೂರಿ ಯವರಿಗೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya
error: Content is protected !!