25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ರಾಶಿ ತುಂಬಿತ್ತು.

ಕೂಡಲೇ ಶಾಸಕ ಹರೀಶ್ ಪೂಂಜರವರಿಗೆ ತಿಳಿಸಿದ್ದು ಶಾಸಕರು ಸಂಭಂದಪಟ್ಟವರಿಗೆ ಸೂಚನೆ ನೀಡಿ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.

ಗ್ರಾಮ ಪಂಚಾಯತ್ ಆರಂಬೋಡಿಯ ಪಂ.ಅ.ಅಧಿಕಾರಿ, ಆಡಳಿತಾಧಿಕಾರಿಗಳಿಗೆ, ನಿಕಟಪೂರ್ವಧ್ಯಕ್ಷೆ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ಪಂಚಾಯತ್ ಸದಸ್ಯರಿಗೆ ಹಾಗೂ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ದಯಾನಂದ್ ನಡುಕುಮೇರು, ನಿತೀಶ್ ಗುಂಡೂರಿ ಯವರಿಗೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!