23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

ಗುಂಡೂರಿ :ವಿಪರೀತ ಸುರಿದ ಮಳೆ ಗೆ ಗುಡ್ಡ ಕುಸಿತ ವಾಗಿ ಅಪಾಯದಲ್ಲಿ ಸಿಲುಕಿದ್ದ, ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ಶ್ರೀ ದಿನೇಶ್ ಪೂಜಾರಿಯವರ ಮನೆಯ ಬಳಿ ಬಿದ್ದಿರುವ ಗುಡ್ಡ ದ ಮಣ್ಣ ನ್ನು ತೆರವುಗೊಳಿಸಲು ಸಹಕಾರ ಮಾಡಿದ ನೆಚ್ಚಿನ ಶಾಸಕರಾದ ಶ್ರೀ ಹರೀಶ್ ಪೂಂಜ,
ಈ ಸಂದರ್ಭದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ,ನಿಕಟಪೂರ್ವಅಧ್ಯಕ್ಷರಾದ ಶ್ರೀಮತಿ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ನ ಪಂಚಾಯತ್ ಸದಸ್ಯರು ಇದಕ್ಕಾಗಿ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಾದ ಶ್ರೀ ದಯಾನಂದ್ ನಡುಕುಮೇರು,ಹಾಗೂ ಶ್ರೀ ನಿತೀಶ್ ಗುಂಡೂರಿ ಯವರು ಉಪಸ್ಥಿತರಿದ್ದರು.

Related posts

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

Suddi Udaya

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya
error: Content is protected !!