23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

ಗುಂಡೂರಿ :ವಿಪರೀತ ಸುರಿದ ಮಳೆ ಗೆ ಗುಡ್ಡ ಕುಸಿತ ವಾಗಿ ಅಪಾಯದಲ್ಲಿ ಸಿಲುಕಿದ್ದ, ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ಶ್ರೀ ದಿನೇಶ್ ಪೂಜಾರಿಯವರ ಮನೆಯ ಬಳಿ ಬಿದ್ದಿರುವ ಗುಡ್ಡ ದ ಮಣ್ಣ ನ್ನು ತೆರವುಗೊಳಿಸಲು ಸಹಕಾರ ಮಾಡಿದ ನೆಚ್ಚಿನ ಶಾಸಕರಾದ ಶ್ರೀ ಹರೀಶ್ ಪೂಂಜ,
ಈ ಸಂದರ್ಭದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ,ನಿಕಟಪೂರ್ವಅಧ್ಯಕ್ಷರಾದ ಶ್ರೀಮತಿ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ನ ಪಂಚಾಯತ್ ಸದಸ್ಯರು ಇದಕ್ಕಾಗಿ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಾದ ಶ್ರೀ ದಯಾನಂದ್ ನಡುಕುಮೇರು,ಹಾಗೂ ಶ್ರೀ ನಿತೀಶ್ ಗುಂಡೂರಿ ಯವರು ಉಪಸ್ಥಿತರಿದ್ದರು.

Related posts

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya
error: Content is protected !!