September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

ಗುಂಡೂರಿ :ವಿಪರೀತ ಸುರಿದ ಮಳೆ ಗೆ ಗುಡ್ಡ ಕುಸಿತ ವಾಗಿ ಅಪಾಯದಲ್ಲಿ ಸಿಲುಕಿದ್ದ, ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ಶ್ರೀ ದಿನೇಶ್ ಪೂಜಾರಿಯವರ ಮನೆಯ ಬಳಿ ಬಿದ್ದಿರುವ ಗುಡ್ಡ ದ ಮಣ್ಣ ನ್ನು ತೆರವುಗೊಳಿಸಲು ಸಹಕಾರ ಮಾಡಿದ ನೆಚ್ಚಿನ ಶಾಸಕರಾದ ಶ್ರೀ ಹರೀಶ್ ಪೂಂಜ,
ಈ ಸಂದರ್ಭದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ,ನಿಕಟಪೂರ್ವಅಧ್ಯಕ್ಷರಾದ ಶ್ರೀಮತಿ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ನ ಪಂಚಾಯತ್ ಸದಸ್ಯರು ಇದಕ್ಕಾಗಿ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಾದ ಶ್ರೀ ದಯಾನಂದ್ ನಡುಕುಮೇರು,ಹಾಗೂ ಶ್ರೀ ನಿತೀಶ್ ಗುಂಡೂರಿ ಯವರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಬಾಳ್ತಿಲ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಗ ದಿನಾಚರಣೆ

Suddi Udaya

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya
error: Content is protected !!