July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

ಗುಂಡೂರಿ :ವಿಪರೀತ ಸುರಿದ ಮಳೆ ಗೆ ಗುಡ್ಡ ಕುಸಿತ ವಾಗಿ ಅಪಾಯದಲ್ಲಿ ಸಿಲುಕಿದ್ದ, ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ಶ್ರೀ ದಿನೇಶ್ ಪೂಜಾರಿಯವರ ಮನೆಯ ಬಳಿ ಬಿದ್ದಿರುವ ಗುಡ್ಡ ದ ಮಣ್ಣ ನ್ನು ತೆರವುಗೊಳಿಸಲು ಸಹಕಾರ ಮಾಡಿದ ನೆಚ್ಚಿನ ಶಾಸಕರಾದ ಶ್ರೀ ಹರೀಶ್ ಪೂಂಜ,
ಈ ಸಂದರ್ಭದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ,ನಿಕಟಪೂರ್ವಅಧ್ಯಕ್ಷರಾದ ಶ್ರೀಮತಿ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ನ ಪಂಚಾಯತ್ ಸದಸ್ಯರು ಇದಕ್ಕಾಗಿ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಾದ ಶ್ರೀ ದಯಾನಂದ್ ನಡುಕುಮೇರು,ಹಾಗೂ ಶ್ರೀ ನಿತೀಶ್ ಗುಂಡೂರಿ ಯವರು ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya
error: Content is protected !!