25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!