25.4 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya
error: Content is protected !!