July 26, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ.

Suddi Udaya
error: Content is protected !!