July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

ತೆಕ್ಕಾರು: ಇಲ್ಲಿಯ ಬಾಜಾರ ಬಳಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.

ಬಾಜಾರ ಬಳಿ ಸದಾನಂದ ನಾಯಕ್ ರವರಿಗೆ ಸೇರಿದ ಹಲಸಿನ ಮರವು ರಸ್ತೆಗೆ ಅಡ್ಡಲಾಗಿ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಸ್ಥಳೀಯರು ಹಾಗೂ ವಿಪತ್ತು ನಿರ್ವಹಣಾ ತಂಡದವರು ಸೇರಿ ಮರದ ತೆರವು ಕಾರ್ಯ ನಡೆಸುತ್ತಿದ್ದಾರೆ.

Related posts

ನ.21 : ವಿದ್ಯುತ್ ನಿಲುಗಡೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya
error: Content is protected !!