25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

ಕಣಿಯೂರು: ಇಲ್ಲಿಯ ಪದ್ಮುಂಜ ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿಲ್ಲಾ ಪಂಚಾಯತ್ ಸೇರಿದ ರಸ್ತೆ ಬದಿ ಖಾಸಗಿ ವ್ಯಕ್ತಿ ಅನಧಿಕೃತವಾಗಿ ಬೇಲಿ ಹಾಕಲಾಗಿದ್ದು ಪಂಚಾಯತ್ ನೋಟಿಸ್ ನೀಡಿದರು ತೆರವುಗೊಳಿಸದೆ. ತದನಂತರ ತಹಶೀಲ್ದಾರರಿಗೆ ನೋಟಿಸ್ ನೀಡಿದಾಗ ಕಂದಾಯ ಅಧಿಕಾರಿಗಳು ಬಂದು ಅನಾಧಿಕೃತ ಬೇಲಿಯನ್ನು ಕಂದಾಯ ಇಲಾಖೆಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಹಾಗೂ ಗ್ರಾಮಕಾರಣಿಕ ಉಷಾ ಜು.1ರಂದು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಯಶವಂತ. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್. ಪಂಚಾಯತ್ ಸದಸ್ಯರಾದ ಅಮಿತ್., ಗಾಯತ್ರಿ ಹಾಗೂ ಸ್ಥಳೀಯರು ಉಪಸ್ಥಿತಿಯಲ್ಲಿ ತೆರವುಗೊಳಿಸಲಾಯಿತು.

Related posts

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya
error: Content is protected !!