July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

ಬಂದಾರು : ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಇದರ ಕಚೇರಿ ಬಂದಾರು ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಜು.1 ರಂದು ಉದ್ಘಾಟನೆಗೊಂಡಿತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಿತ್ರಾ ರವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ,ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಗೌಡ ಮುಗೇರಡ್ಕ, ಚೇತನ್ ಪಾಲ್ತಿಮಾರ್, ಶ್ರೀಮತಿ ಅನಿತಾ ಉದಯ್ ಕುರುಡಂಗೆ,ಬೆಳ್ತಂಗಡಿ ತಾಲೂಕಿನ ಬ್ಲಾಕ್ ಮೆನೇಜರ್ ನಿತೀಶ್, ವಲಯ ಮೇಲ್ವಿಚಾರಕರಕಿಯಾದ ವೀಣಾ, ಎಂ.ಬಿ.ಕೆ, ಎಲ್. ಸಿ
ಆರ್. ಪಿ, ಬಿ.ಸಿ ಸಖಿ, ಕೃಷಿ ಸಖಿ, ಹಾಗೂ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya
error: Content is protected !!