29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ 2024 – 25 ನೇ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಸಮಿತಿ ರಚನೆಯಾಯಿತು. ಅಧ್ಯಕ್ಷರಾಗಿ ಶ್ರೀಮತಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲುರವರು ಆಯ್ಕೆಯಾದರು.

ಸದಸ್ಯರಾಗಿ ಸುಲೈಮಾನ್ ಭೀಮಂಡೆ, ಓಡಿಯಪ್ಪ ಎಂ ಕೆ, ಶ್ರೀಮತಿ ವಿಜಯಲಕ್ಷ್ಮೀ, ರಾಮಚಂದ್ರ ಮಾಯ, ಶ್ರೀಮತಿ ಪ್ರೀತಿ ದೊಂಪದಫಲ್ಕೆ, ಶೇಖರ್ ಮತ್ತು ವಿನೋದ ಇವರನ್ನು ಆರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಕಾರ್ಯದರ್ಶಿಗಳಾಗಿದ್ದು ಶ್ರೀಮತಿ ರಾಜಶ್ರೀಯವರು ಮಾರ್ಗದರ್ಶಿ ಶಿಕ್ಷಕರಾಗಿರುತ್ತಾರೆ. ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಯನ್ನು ರವಿಚಂದ್ರರವರು ನಡೆಸಿಕೊಟ್ಟರು.

Related posts

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya
error: Content is protected !!