July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ 2024 – 25 ನೇ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಸಮಿತಿ ರಚನೆಯಾಯಿತು. ಅಧ್ಯಕ್ಷರಾಗಿ ಶ್ರೀಮತಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲುರವರು ಆಯ್ಕೆಯಾದರು.

ಸದಸ್ಯರಾಗಿ ಸುಲೈಮಾನ್ ಭೀಮಂಡೆ, ಓಡಿಯಪ್ಪ ಎಂ ಕೆ, ಶ್ರೀಮತಿ ವಿಜಯಲಕ್ಷ್ಮೀ, ರಾಮಚಂದ್ರ ಮಾಯ, ಶ್ರೀಮತಿ ಪ್ರೀತಿ ದೊಂಪದಫಲ್ಕೆ, ಶೇಖರ್ ಮತ್ತು ವಿನೋದ ಇವರನ್ನು ಆರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಕಾರ್ಯದರ್ಶಿಗಳಾಗಿದ್ದು ಶ್ರೀಮತಿ ರಾಜಶ್ರೀಯವರು ಮಾರ್ಗದರ್ಶಿ ಶಿಕ್ಷಕರಾಗಿರುತ್ತಾರೆ. ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಯನ್ನು ರವಿಚಂದ್ರರವರು ನಡೆಸಿಕೊಟ್ಟರು.

Related posts

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya
error: Content is protected !!