July 23, 2026
ಗ್ರಾಮಾಂತರ ಸುದ್ದಿಸಮಸ್ಯೆ

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

ಬೆಳ್ತಂಗಡಿ: ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ವಿದ್ಯುತ್ ಕಂಬಕ್ಕೆ ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ನೇ ವಯ‌ರ್, ಇನ್ನು ಅದೆಷ್ಟು ಬಲಿಗೆ ಕಾಯುತ್ತಿದೆಯೋ ಎಂದು ‘ಸುದ್ದಿ ಉದಯ’ ಆನ್ ಲೈನ್ ವರದಿಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಗೆಲ್ಲನ್ನು ತೆರವು ಗೊಳಿಸುವಂತೆ
ಬೆಳ್ತಂಗಡಿ ಮೆಸ್ಕಾಂ ಸಹಾಯಕ ಕಾರ್ಯಪಾಲಿಕ ಅಭಿಯಂತರರಾದ
ಕ್ಲೆಮೆಂಟ್ ಬೆಂಜಮೀನ್ ಬ್ರ್ಯಾಕ್ಸ್
ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಮೆಸ್ಕಾಂ ಅಧಿಕಾರಿಗಳು ಕೂಡಲೇ ಬಂದು. ಮರದ ಗೆಲ್ಲುಗಳನ್ನು ತೆರವು ಗೊಳಿಸಿ ಮಳೆಯಲ್ಲಿ ಆಗಬಹುದಾದ ಸಂಭವಿಯ ಅಪಾಯವನ್ನು ತಪ್ಪಿಸಿ ಸಾವ೯ಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya
error: Content is protected !!