25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ವಲಯದ ಜನಜಾಗೃತ ಸಭೆ

ಮಡಂತ್ಯಾರು ವಲಯ ಜನಜಾಗೃತ ಸಭೆಯನ್ನು ಪುಂಜಾಲಕಟ್ಟೆ ಬಸವನಗುಡಿ ವಿಶ್ವ ಕರ್ಮ ಸಭಾಭವನದಲ್ಲಿ ನಡೆಸಲಾಯಿತು.

ಮಡಂತ್ಯಾರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ಸಮಿತಿ ಸದಸ್ಯೆ ಶ್ರೀಮತಿ ಗುಣವತಿ, ಬಸವನಗುಡಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತ ಕುಮಾರ್, ಬಸವನಗುಡಿ ‘ ಎ ‘ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಗೋದಾವರಿ ಮತ್ತು ಬಿ” ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ, ನವಜೀವನ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದರು.

Related posts

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya
error: Content is protected !!