35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ವಲಯದ ಜನಜಾಗೃತ ಸಭೆ

ಮಡಂತ್ಯಾರು ವಲಯ ಜನಜಾಗೃತ ಸಭೆಯನ್ನು ಪುಂಜಾಲಕಟ್ಟೆ ಬಸವನಗುಡಿ ವಿಶ್ವ ಕರ್ಮ ಸಭಾಭವನದಲ್ಲಿ ನಡೆಸಲಾಯಿತು.

ಮಡಂತ್ಯಾರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ಸಮಿತಿ ಸದಸ್ಯೆ ಶ್ರೀಮತಿ ಗುಣವತಿ, ಬಸವನಗುಡಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತ ಕುಮಾರ್, ಬಸವನಗುಡಿ ‘ ಎ ‘ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಗೋದಾವರಿ ಮತ್ತು ಬಿ” ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ, ನವಜೀವನ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya
error: Content is protected !!