September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya
error: Content is protected !!