25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!