22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

ಉಜಿರೆ: ಸುರಕ್ಷಾ ಮೆಡಿಕಲ್ಸ್ ನ‌ ಮಾಲೀಕರೂ, ಸೇವಾಭಾರತಿ ಕನ್ಯಾಡಿ ಇದರ ” ಆರೋಗ್ಯಂ” ವಿಭಾಗದ ಮುಖ್ಯಸ್ಥರೂ ಆಗಿರುವ ರೊ. ಶ್ರೀಧರ ಕೆವಿ ಅವರನ್ನು ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಲಾಯಿತು.

ಶ್ರೀಧರ ಕೆ.ವಿ ಅವರು ತಾಲೂಕಿನ ಬೇರೆ ಬೇರೆ ಸಂಘ ಸಂಸ್ಥೆ ಗಳನ್ನು ಒಗ್ಗೂಡಿಸಿ ಈ ತನಕ 75 ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸದ್ದು ಮಾತ್ರವಲ್ಲದೆ ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವವರಿಗೆ ರಕ್ತದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘವು ಅವರನ್ನು ಗುರುತಿಸಿ ಗೌರವಿಸಿದೆ.

ಈ ಸಭೆಯಲ್ಲಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಜಗನ್ನಾಥ್ ಶಿಂಧೆ, ಕಾರ್ಯದರ್ಶಿ ರಾಜೀವ್ ಸಿಂಘಲ್ , ಕರ್ನಾಟಕ ಔಷದ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಗೌರವ ಕಾರ್ಯದರ್ಶಿ ಎ.ಕೆ ಜೀವನ್ , ಕರ್ನಾಟಕ ಸರಕಾರದ ಮುಖ್ಯ ಔಷಧ ನಿಯಂತ್ರಕರಾದ ಭಾಗೋಜಿ ಟಿ ಖಾನಾಪುರೆ, ಉಪ ಔಷಧ ನಿಯಂತ್ರಕರಾದ ಸುರೇಶ್ ಕೆಂಪಯ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related posts

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya
error: Content is protected !!