25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

ಕಳಿಯ : ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ಸತ್ಯಶಂಕರ್ ಕೆ ಜಿ ಇವರಿಂದ ತೆರವಾದ ಸ್ಥಾನಕ್ಕೆ ಕವಿತಾ ಇವರು ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಜು. 1ರಂದು ಅಧಿಕಾರ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಸಂತ ಮಜಲು, ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ನಿರ್ದೇಶಕರರಾದ ಹರಿದಾಸ ಪಡಂತಾಯ,
ಶೇಖರ್ ನಾಯ್ಕ , ಶ್ರೀಮತಿ ಚಂದ್ರವತಿ, ಶ್ರೀಮತಿ ಮಮತಾ ಗೋಪಾಲ್ ನಾಯ್ಕ, ಕುಶಾಲಪ್ಪ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಉದಿತ್ ಕುಮಾರ್, ಲೋಕೇಶ್, ಕೇಶವ ಪೂಜಾರಿ, ನಿವೃತ್ತ ಮುಖ್ಯ ಕಾರ್ಯನಿರ್ವಾಧಿಕಾರಿ ಸತ್ಯ ಶಂಕರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya
error: Content is protected !!