April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya
error: Content is protected !!