25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya
error: Content is protected !!