23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya
error: Content is protected !!