September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಪ್ರಾ.ಸ.ಕೃಷಿ ಮತ್ತು ಗ್ರಾ. ಅಭಿವೃದ್ಧಿ ಬ್ಯಾಂಕ್ ನ ವ್ಯವಸ್ಥಾಪಕರಾದ ಕೆ. ಗಿರಿಧರರಿಗೆ ಬೀಳ್ಕೊಡುಗೆ

Suddi Udaya
error: Content is protected !!