September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!