29.6 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

ಉರುವಾಲು ಗ್ರಾಮದ ಕುಪ್ಪೆಟ್ಟಿ-ನೆಕ್ಕಿಲ್ ಬೈಪಾಸ್ ರಸ್ತೆಯ ಹೊಸಮಣ್ಣು ಎಂಬಲ್ಲಿ ದೊಡ್ಡದಾದ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ತೆಂಗಿನ ಮರಗಳಲ್ಲಿ ಕೆಲವೊಂದು ರಸ್ತೆಗೆ ಬಿದ್ದು, ಕೆಲವು ಬೀಳುವ ಪರಿಸ್ಥಿತಿಯಲ್ಲಿದೆ. ಇದರ ಮಧ್ಯೆ ವಿದ್ಯುತ್ ಕಂಬವೊಂದು ಬೀಳುವ ಹಂತದಲ್ಲಿದ್ದು, ಅಪಾಯದ ಸೂಚನೆ ನೀಡಿದೆ.

ವಿದ್ಯಾರ್ಥಿಗಳು, ನಾಗರಿಕರು, ಹಲವಾರು ವಾಹನಗಳು ದಿನನಿತ್ಯ ಈ ದಾರಿಯಲ್ಲಿ ಸಾಗುತ್ತಿದ್ದಾರೆ. ಅಪಾಯ ಸಂಭವಿಸುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

Related posts

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!