24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್, ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ. 30 ರಂದು ಮದ್ದಡ್ಕ ಸಮುದಾಯ ಭವನದಲ್ಲಿ ಜರಗಿತು.

ನೋಂದಾಯಿತ ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನ ಪಡೆದು ಕೊಂಡರು.

Related posts

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya
error: Content is protected !!