23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ ಬೆಳ್ತಂಗಡಿ ತಾಲೂಕು ಇವರು ಆಯೋಜಿಸಿದ ಕೆಂಪೇಗೌಡ ಜಯಂತಿಯ ಅಂಗವಾಗಿ ತಾಲೂಕು ಮಟ್ಟದ ಪ್ರೌಢಶಾಲಾ ಹಂತದ ಚಿತ್ರಕಲೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ರಿತಿಕಾ ಶೆಣೈ ಎಂಟನೇ ತರಗತಿ ಇವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಚಿತ್ರಕಲಾ ಶಿಕ್ಷಕರಾದ ಜಯರಾಮ್ ಪಿ ಎಸ್ ತರಬೇತಿಯನ್ನು ನೀಡಿರುತ್ತಾರೆ.

Related posts

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya
error: Content is protected !!