July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

ಕೊಯ್ಯೂರು : ಕೊಯ್ಯೂರು ರಸ್ತೆಗೆ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ಥವಾದ ಘಟನೆ ಜು.1 ರಂದು ನಡೆದಿದೆ.

ಭಾರೀ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ಸ್ಥಳೀಯರಿಂದ ಮರ ತೆರವು ಕಾರ್ಯ ನಡೆಯಿತು., ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ, ಅನಾಹುತ ಸಂಭವಿಸಿಲ್ಲ.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya
error: Content is protected !!