38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ರಾಶಿ ತುಂಬಿತ್ತು.

ಕೂಡಲೇ ಶಾಸಕ ಹರೀಶ್ ಪೂಂಜರವರಿಗೆ ತಿಳಿಸಿದ್ದು ಶಾಸಕರು ಸಂಭಂದಪಟ್ಟವರಿಗೆ ಸೂಚನೆ ನೀಡಿ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.

ಗ್ರಾಮ ಪಂಚಾಯತ್ ಆರಂಬೋಡಿಯ ಪಂ.ಅ.ಅಧಿಕಾರಿ, ಆಡಳಿತಾಧಿಕಾರಿಗಳಿಗೆ, ನಿಕಟಪೂರ್ವಧ್ಯಕ್ಷೆ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ಪಂಚಾಯತ್ ಸದಸ್ಯರಿಗೆ ಹಾಗೂ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ದಯಾನಂದ್ ನಡುಕುಮೇರು, ನಿತೀಶ್ ಗುಂಡೂರಿ ಯವರಿಗೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya
error: Content is protected !!