April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ರಾಶಿ ತುಂಬಿತ್ತು.

ಕೂಡಲೇ ಶಾಸಕ ಹರೀಶ್ ಪೂಂಜರವರಿಗೆ ತಿಳಿಸಿದ್ದು ಶಾಸಕರು ಸಂಭಂದಪಟ್ಟವರಿಗೆ ಸೂಚನೆ ನೀಡಿ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.

ಗ್ರಾಮ ಪಂಚಾಯತ್ ಆರಂಬೋಡಿಯ ಪಂ.ಅ.ಅಧಿಕಾರಿ, ಆಡಳಿತಾಧಿಕಾರಿಗಳಿಗೆ, ನಿಕಟಪೂರ್ವಧ್ಯಕ್ಷೆ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ಪಂಚಾಯತ್ ಸದಸ್ಯರಿಗೆ ಹಾಗೂ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ದಯಾನಂದ್ ನಡುಕುಮೇರು, ನಿತೀಶ್ ಗುಂಡೂರಿ ಯವರಿಗೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!