September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ರಾಶಿ ತುಂಬಿತ್ತು.

ಕೂಡಲೇ ಶಾಸಕ ಹರೀಶ್ ಪೂಂಜರವರಿಗೆ ತಿಳಿಸಿದ್ದು ಶಾಸಕರು ಸಂಭಂದಪಟ್ಟವರಿಗೆ ಸೂಚನೆ ನೀಡಿ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.

ಗ್ರಾಮ ಪಂಚಾಯತ್ ಆರಂಬೋಡಿಯ ಪಂ.ಅ.ಅಧಿಕಾರಿ, ಆಡಳಿತಾಧಿಕಾರಿಗಳಿಗೆ, ನಿಕಟಪೂರ್ವಧ್ಯಕ್ಷೆ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ಪಂಚಾಯತ್ ಸದಸ್ಯರಿಗೆ ಹಾಗೂ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ದಯಾನಂದ್ ನಡುಕುಮೇರು, ನಿತೀಶ್ ಗುಂಡೂರಿ ಯವರಿಗೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya
error: Content is protected !!