22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ರಾಶಿ ತುಂಬಿತ್ತು.

ಕೂಡಲೇ ಶಾಸಕ ಹರೀಶ್ ಪೂಂಜರವರಿಗೆ ತಿಳಿಸಿದ್ದು ಶಾಸಕರು ಸಂಭಂದಪಟ್ಟವರಿಗೆ ಸೂಚನೆ ನೀಡಿ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.

ಗ್ರಾಮ ಪಂಚಾಯತ್ ಆರಂಬೋಡಿಯ ಪಂ.ಅ.ಅಧಿಕಾರಿ, ಆಡಳಿತಾಧಿಕಾರಿಗಳಿಗೆ, ನಿಕಟಪೂರ್ವಧ್ಯಕ್ಷೆ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ಪಂಚಾಯತ್ ಸದಸ್ಯರಿಗೆ ಹಾಗೂ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ದಯಾನಂದ್ ನಡುಕುಮೇರು, ನಿತೀಶ್ ಗುಂಡೂರಿ ಯವರಿಗೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya
error: Content is protected !!