September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

ಗುಂಡೂರಿ :ವಿಪರೀತ ಸುರಿದ ಮಳೆ ಗೆ ಗುಡ್ಡ ಕುಸಿತ ವಾಗಿ ಅಪಾಯದಲ್ಲಿ ಸಿಲುಕಿದ್ದ, ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ಶ್ರೀ ದಿನೇಶ್ ಪೂಜಾರಿಯವರ ಮನೆಯ ಬಳಿ ಬಿದ್ದಿರುವ ಗುಡ್ಡ ದ ಮಣ್ಣ ನ್ನು ತೆರವುಗೊಳಿಸಲು ಸಹಕಾರ ಮಾಡಿದ ನೆಚ್ಚಿನ ಶಾಸಕರಾದ ಶ್ರೀ ಹರೀಶ್ ಪೂಂಜ,
ಈ ಸಂದರ್ಭದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ,ನಿಕಟಪೂರ್ವಅಧ್ಯಕ್ಷರಾದ ಶ್ರೀಮತಿ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ನ ಪಂಚಾಯತ್ ಸದಸ್ಯರು ಇದಕ್ಕಾಗಿ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಾದ ಶ್ರೀ ದಯಾನಂದ್ ನಡುಕುಮೇರು,ಹಾಗೂ ಶ್ರೀ ನಿತೀಶ್ ಗುಂಡೂರಿ ಯವರು ಉಪಸ್ಥಿತರಿದ್ದರು.

Related posts

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಮಣ್ಣಿನ ಸಂಸ್ಕೃತಿ, ತುಳು ಜನಪದ ಸೊಗಡಿನೊಂದಿಗೆ ಅಭ್ಯಾಸ್ ಕಾಲೇಜಿನಲ್ಲಿ ಕೆಸರ್ದಕಲ ಸಂಭ್ರಮ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!