30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya
error: Content is protected !!