April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya
error: Content is protected !!