25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya
error: Content is protected !!