July 26, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya
error: Content is protected !!