23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya
error: Content is protected !!