23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

ತೆಕ್ಕಾರು: ಇಲ್ಲಿಯ ಬಾಜಾರ ಬಳಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.

ಬಾಜಾರ ಬಳಿ ಸದಾನಂದ ನಾಯಕ್ ರವರಿಗೆ ಸೇರಿದ ಹಲಸಿನ ಮರವು ರಸ್ತೆಗೆ ಅಡ್ಡಲಾಗಿ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಸ್ಥಳೀಯರು ಹಾಗೂ ವಿಪತ್ತು ನಿರ್ವಹಣಾ ತಂಡದವರು ಸೇರಿ ಮರದ ತೆರವು ಕಾರ್ಯ ನಡೆಸುತ್ತಿದ್ದಾರೆ.

Related posts

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!